​ಬಾವಿಗೆ ಹಾರಿ ಯುವಕ ಆತ್ಮಹತ್ಯೆ

Update: 2022-06-03 15:34 GMT

ಕೋಟ, ಜೂ.೩: ಕೆಲಸ ಇಲ್ಲದೆ ಮಾನಸಿಕ ಖಿನ್ನತೆಗೆ ಒಳಗಾದ ಕಕ್ಕುಂಜೆ ಗ್ರಾಮದ ಹಾರ್ಕಡಿಯ ಸುರೇಂದ್ರ ಶೆಟ್ಟಿ(35) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.೨ರಂದು ಮಧ್ಯಾಹ್ನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News