ಕೀಟನಾಶಕ ಸೇವಿಸಿ ಆತ್ಮಹತ್ಯೆ

Update: 2022-06-05 15:51 GMT

ಹೆಬ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ಚಾರ ಸಣ್ಣಮನೆ ನಿವಾಸಿ ಸದಾಶಿವ ಶೆಟ್ಟಿ(೮೧) ಎಂಬವರು ಸರ್ಜರಿಗೆ ಭಯಪಟ್ಟು ಇಂದು ಬೆಳಗ್ಗೆ  ಮನೆಯ ಹೊರಗಡೆ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News