'ಅಗ್ನಿಪಥ್' ಯೋಜನೆ ಹಿಂದೆ ಪಡೆಯುವ ಪ್ರಶ್ನೆಯೇ ಇಲ್ಲ: ಅಜಿತ್ ಧೋವಲ್

Update: 2022-06-21 08:43 GMT
Photo:PTI

ಹೊಸದಿಲ್ಲಿ: 'ಅಗ್ನಿಪಥ್' ರಕ್ಷಣಾ ನೇಮಕಾತಿ ಯೋಜನೆಯ ಬಗ್ಗೆ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವ ಮಧ್ಯೆ ಈ ಯೋಜನೆಯನ್ನು  ಹಿಂದೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್‌ಎಸ್‌ಎ) ಅಜಿತ್ ದೋವಲ್ ಮಂಗಳವಾರ ಹೇಳಿದ್ದಾರೆ.

'ಅಗ್ನಿಪಥ್' ಯೋಜನೆ ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ANIಗೆ ನೀಡಿರುವ ಸಂದರ್ಶನವೊಂದರಲ್ಲಿ ದೋವಲ್  ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News