ಶೇಖರ ಗಟ್ಟಿ

Update: 2022-06-25 17:28 GMT

ಮಂಗಳೂರು: ಸೋಮೇಶ್ವರ ಗ್ರಾಮದ ಪಿಲಾರು ದಾರಂದ ಬಾಗಿಲು ನಿವಾಸಿ ಶೇಖರ ಗಟ್ಟಿ (63) ಕೆಲವು ಸಮಯದಿಂದ ಅನಾರೋಗ್ಯ ಪೀಡಿತರಾಗಿದ್ದು ಶುಕ್ರವಾರ ತಡ ರಾತ್ರಿ ನಿಧನರಾಗಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರಿ ಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ