ಶೇಖರ ಗಟ್ಟಿ
Update: 2022-06-25 17:28 GMT
ಮಂಗಳೂರು: ಸೋಮೇಶ್ವರ ಗ್ರಾಮದ ಪಿಲಾರು ದಾರಂದ ಬಾಗಿಲು ನಿವಾಸಿ ಶೇಖರ ಗಟ್ಟಿ (63) ಕೆಲವು ಸಮಯದಿಂದ ಅನಾರೋಗ್ಯ ಪೀಡಿತರಾಗಿದ್ದು ಶುಕ್ರವಾರ ತಡ ರಾತ್ರಿ ನಿಧನರಾಗಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರಿ ಯನ್ನು ಅಗಲಿದ್ದಾರೆ.
ಮಂಗಳೂರು: ಸೋಮೇಶ್ವರ ಗ್ರಾಮದ ಪಿಲಾರು ದಾರಂದ ಬಾಗಿಲು ನಿವಾಸಿ ಶೇಖರ ಗಟ್ಟಿ (63) ಕೆಲವು ಸಮಯದಿಂದ ಅನಾರೋಗ್ಯ ಪೀಡಿತರಾಗಿದ್ದು ಶುಕ್ರವಾರ ತಡ ರಾತ್ರಿ ನಿಧನರಾಗಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರಿ ಯನ್ನು ಅಗಲಿದ್ದಾರೆ.