ಮಹಾರಾಷ್ಟ್ರ: ಶಿವಸೇನೆ ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಬಂಡಾಯ ಶಾಸಕರು

Update: 2022-06-26 13:53 GMT

ಮುಂಬೈ: ಮಹಾರಾಷ್ಟ್ರದ ಬಂಡಾಯ ಶಾಸಕ ಏಕನಾಥ್ ಶಿಂಧೆ ಅವರು ತಮ್ಮ ಮತ್ತು ಇತರ 15 ಶಾಸಕರನ್ನು ಅನರ್ಹಗೊಳಿಸಿದ ಶಿವಸೇನೆಯ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ಅಜಯ್ ಚೌಧರಿ ಅವರನ್ನು ಶಿವಸೇನೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸುವುದನ್ನು ಮತ್ತು ಉಪಸಭಾಪತಿ ನರಹರಿ ಜಿರ್ವಾಲ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಿರುವುದನ್ನು ಏಕನಾಥ್‌ ಶಿಂಧೆ ಬಣವು ಪ್ರಶ್ನಿಸಿದೆ ಎಂದು ndtv ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News