ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ

Update: 2022-06-29 16:20 GMT

ಮುಂಬೈ: ಶಿವಸೇನೆ ನೇತೃತ್ವದ ಮಹಾ ವಿಕಾಸ್‌ ಆಘಡಿ ಸರ್ಕಾರ ಪತನಗೊಂಡಿದೆ. ಗುರುವಾರ ವಿಶ್ವಾಸ ಮತಯಾಚನೆ ಮಾಡುವಂತೆ ರಾಜ್ಯಪಾಲರು ನೀಡಿದ ಆದೇಶವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿಯುತ್ತಿದ್ದಂತೆ, ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ರಾಜಿನಾಮೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News