ಜು.1ರಂದು ಕಾಸರಗೋಡು, ಮಂಜೇಶ್ವರದಲ್ಲಿ ಶಾಲೆಗಳಿಗೆ ರಜೆ: ಡಿಸಿ ಭಂಡಾರಿ ಸ್ವಾಗತ್
Update: 2022-06-30 17:19 GMT
ಕಾಸರಗೋಡು: ಭಾರೀ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡು ಹಾಗೂ ಮಂಜೇಶ್ವರ ತಾಲೂಕಿನ ಶಾಲೆಗಳಿಗೆ ಜುಲೈ 1ರ ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.
ಅಂಗನವಾಡಿಗಳಿಗೂ ರಜೆ ಅನ್ವಯವಾಗಲಿದೆ. ಆದರೆ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿವೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.