ಚಿಕ್ಕಮಗಳೂರು | ಭಾರೀ ಮಳೆ: ಹೆಬ್ಬಾಳೆ ಸೇತುವೆ ಮುಳುಗಡೆ ಭೀತಿ

Update: 2022-07-02 06:26 GMT

ಚಿಕ್ಕಮಗಳೂರು, ಜು.2: ಕುದುರೆಮುಖ ಸುತ್ತಮುತ್ತ ಇಡೀ ಶುಕ್ರವಾರ ರಾತ್ರಿಯಿಂದ ಧಾರಾಕಾರ ಮಳೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೆರೆ ನೀರು ಆವರಿಸಿದೆ.

ಭಾರೀ ಮಳೆಯಿಂದ ಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ಕಳಸ-ಹೊರನಾಡಿಗೆ ಸಂಪರ್ಕ ಕಲ್ಪಿಸುವ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆ ಸಾಧ್ಯತೆ ಕಂಡುಬರುತ್ತಿದೆ. ಇದು ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News