ಬೆಳ್ಳಾರೆ : ಪೊಲೀಸ್ ಠಾಣೆಯಲ್ಲಿ ಎಸ್‌ಸಿ ಎಸ್‌ಟಿ ಕುಂದು ಕೊರತೆ ಸಭೆ

Update: 2022-07-03 10:58 GMT

ಸುಳ್ಯ: ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎಸ್ ಸಿ, ಎಸ್ ಟಿ ಕುಂದು ಕೊರತೆ ಸಭೆಯು ರವಿವಾರ  ನಡೆಯಿತು.

ಸಭೆಯು ಬೆಳ್ಳಾರೆ ಪೊಲೀಸ್ ಠಾಣೆಯ ಠಾಣಾಧಿಕಾರಿ ರುಕ್ಮ ನಾಯ್ಕ ಇವರ ಉಪಸ್ಥಿಯಲ್ಲಿ ನಡೆಯಿತು.

ಈ ಸಂದರ್ಭ ವಿಶೇಷವಾಗಿ ಅವರ ಬೇಡಿಕೆಗಳು, ಸಮಸ್ಯೆಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಪ್ರಸ್ತಾಪಿಸಿ ಚರ್ಚಿಸಲಾಯಿತು.

ಸಭೆಯಲ್ಲಿ ಎಸ್ ಸಿ, ಎಸ್ ಟಿ ನಾಯಕರು, ಪ್ರಮುಖರು ಭಾಗವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News