ಇಂದು (ಜು.5) ಉಡುಪಿ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ: ಡಿಸಿ ಕೂರ್ಮಾರಾವ್
Update: 2022-07-05 08:00 IST
ಉಡುಪಿ : ಭಾರಿ ಮಳೆಯ ಕಾರಣ ಉಡುಪಿ ಜಿಲ್ಲೆಯಾದ್ಯಂತ ಇಂದು (ಜು.5) ಅಂಗನವಾಡಿ ಸಹಿತ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ರಜೆ ಘೋಷಿಸಿ ಆದೇಶಿಸಿದ್ದಾರೆ.
ಉಡುಪಿ : ಭಾರಿ ಮಳೆಯ ಕಾರಣ ಉಡುಪಿ ಜಿಲ್ಲೆಯಾದ್ಯಂತ ಇಂದು (ಜು.5) ಅಂಗನವಾಡಿ ಸಹಿತ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ರಜೆ ಘೋಷಿಸಿ ಆದೇಶಿಸಿದ್ದಾರೆ.