ಡಾ.ವೀರೇಂದ್ರ ಹೆಗ್ಗಡೆಗೆ ರಾಜ್ಯಸಭಾ ಸದಸ್ಯತ್ವ: ಯು.ಟಿ. ಖಾದರ್‌ ಅಭಿನಂದನೆ

Update: 2022-07-06 17:32 GMT
ಡಾ. ವೀರೇಂದ್ರ ಹೆಗ್ಗಡೆ-ಯುಟಿ ಖಾದರ್‌

ಮಂಗಳೂರು: ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶಾಸಕ, ವಿಧಾನಸಭಾ ವಿಪಕ್ಷ ಉಪನಾಯಕ ಯುಟಿ ಖಾದರ್‌ ಅವರು ತಿಳಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಹಾಗು ಶಿಕ್ಷಣ ಕ್ಷೇತ್ರದ ಬಹಳಷ್ಟು ಅಭಿವೃದ್ಧಿ ಕಾರ್ಯಗಳಲ್ಲಿ ಕೈ ಜೋಡಿಸಿದ ಡಾ. ವೀರೇಂದ್ರ ಹೆಗ್ಗಡೆ ಅವರ ಆಯ್ಕೆಗೆ ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಸಲ್ಲಿಸುತ್ತಿದ್ದೇನೆ ಎಂದು ಯುಟಿ ಖಾದರ್‌ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News