ರೈಲು ಢಿಕ್ಕಿ: ಅಪರಿಚಿತ ಮೃತ್ಯು

Update: 2022-07-07 16:27 GMT

ಬೈಂದೂರು: ಮಂಗಳೂರಿನಿಂದ ಮುಂಬಯಿಗೆ ತೆರಳುತಿದ್ದ ಮತ್ಸ್ಯಗಂಧ ರೈಲು ಡಿಕ್ಕಿ ಹೊಡೆದು ಅಪರಿಚಿತ ಗಂಡಸು ಮೃತಪಟ್ಟ ಘಟನೆ  ಕಿರಿಮಂಜೇಶ್ವರ ಗ್ರಾಮದ ನಾಗೂರು ಎಂಬಲ್ಲಿ ಅಪರಾಹ್ನ ೩:೨೦ರ ಸುಮಾರಿಗೆ ನಡೆದಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News