×
Ad

ಬೆಳ್ಳಾರೆ : ಕೊಲೆಯಾದ ಪ್ರವೀಣ್ ತಂದೆಗೆ ಹೃದಯ ಬಡಿತದಲ್ಲಿ ಏರುಪೇರು

Update: 2022-07-28 12:41 IST

ಸುಳ್ಯ, ಜು.28: ಬೆಳ್ಳಾರೆಯಲ್ಲಿ ದೃಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ಪೂಜಾರಿ ಅವರ ತಂದೆಗೆ ಹೃದಯ ಬಡಿತದಲ್ಲಿ ಏರುಪೇರಾಗಿ ಆ್ಯಂಬುಲೆನ್ಸ್ ಮೂಲಕ ಬೆಳ್ಳಾರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News