ಮೃತ ಫಾಝಿಲ್ ಮನೆಗೆ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಭೇಟಿ
Update: 2022-08-02 14:04 GMT
ಕಾಟಿಪಳ್ಳ ಜು.2: ಸುರತ್ಕಲ್ನಲ್ಲಿ ಹತ್ಯೆಯಾದ ಮಂಗಳಪೇಟೆ ನಿವಾಸಿ ಫಾಝಿಲ್ರ ಮನೆಗೆ ಉಡುಪಿ-ದ.ಕ. ಜಿಲ್ಲಾ ಸಂಯುಕ್ತ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಕರ್ನಾಟಕ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ಅಬೂಸುಫ್ಯಾನ್ ಇಬ್ರಾಹಿಂ ಮದನಿ, ಕರ್ನಾಟಕ ಜಂಇಯತುಲ್ ಉಲಮಾ ಕಾರ್ಯದರ್ಶಿ ತೋಕೆ ಮುಹಿಯ್ಯುದ್ದೀನ್ ಕಾಮಿಲ್ ಸಖಾಫಿ, ಸುನ್ನಿ ಜಂಇಯತುಲ್ ಮುಅಲ್ಲಿಮೀನ್ ರಾಜ್ಯ ನಾಯಕ ಅಬ್ದುಲ್ ರಹ್ಮಾನ್ ಮದನಿ ಜಪ್ಪು, ಅಬ್ದುಲ್ ಅಝೀಝ್ ನೂರಾನಿ, ಇಬ್ರಾಹೀಂ ನಈಮಿ, ಎಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಸುಫ್ಯಾನ್ ಸಖಾಫಿ, ದ.ಕ. ಜಿಲ್ಲಾ ವೆಸ್ಟ್ ನಾಯಕ ಆರಿಫ್ ಝುಹ್ರಿ, ಫಾರೂಕ್ ಸಖಾಫಿ ಜಂಇಯತುಲ್ ಉಲಮಾ ಸುರತ್ಕಲ್ ವಲಯ ನಾಯಕ ಕೆಕೆಎಂ ಸಖಾಫಿ, ಹಬೀಬ್ ಸಖಾಫಿ ಮತ್ತಿತರರು ಭೇಟಿ ನೀಡಿ ಸಾಂತ್ವನ ಹೇಳಿದರು.