ಆ.5ರವರೆಗೆ ದ.ಕ.ಜಿಲ್ಲೆಯಲ್ಲಿ ಮದ್ಯ ಮಾರಾಟ, ಸಾಗಾಟಕ್ಕೆ ನಿರ್ಬಂಧ: ಡಿಸಿ ಡಾ. ರಾಜೇಂದ್ರ

Update: 2022-08-03 15:59 GMT
ಡಿಸಿ ಡಾ. ರಾಜೇಂದ್ರ

ಮಂಗಳೂರು, ಆ.3: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ. ಜಿಲ್ಲೆಯಾದ್ಯಂತ ಆ.5ರ ಬೆಳಗ್ಗೆ 9ರವರೆಗೆ ಯಾವುದೇ ರೀತಿಯ ಮದ್ಯ ಮಾರಾಟ, ದಾಸ್ತಾನು ಹಾಗೂ ಸಾಗಾಣಿಕೆಯನ್ನು ನಿರ್ಬಂಧಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News