ಶಿವಸೇನೆ ಸಂಸದ ಸಂಜಯ್ ರಾವುತ್ ಜಾರಿ ನಿರ್ದೇಶನಾಲಯದ ಕಸ್ಟಡಿ ವಿಸ್ತರಣೆ

Update: 2022-08-04 08:47 GMT
Photo:PTI

ಹೊಸದಿಲ್ಲಿ: ಶಿವಸೇನೆ ಸಂಸದ ಸಂಜಯ್ ರಾವುತ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿಯನ್ನು ಮುಂಬೈ ನ್ಯಾಯಾಲಯವು  ಸೋಮವಾರದವರೆಗೆ ವಿಸ್ತರಿಸಿದೆ ಎಂದು NDTV ವರದಿ ಮಾಡಿದೆ.

ಭೂ ಹಗರಣಕ್ಕೆ ಸಂಬಂಧಪಟ್ಟ  ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಇತ್ತೀಚೆಗೆ ರಾವುತ್ ಅವರ ಮನೆ ಮೇಲೆ ದಾಳಿ ನಡೆಸಿದ ಬಳಿಕ ಬಂಧಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News