×
Ad

ಮಂಗಳೂರು: ವಕೀಲರ ಪ್ರತಿಭಟನೆ

Update: 2022-08-04 22:34 IST

ಮಂಗಳೂರು: ಜನನ ಮತ್ತು ಮರಣ ನೋಂದಣಿ ಕಾಯ್ದೆಯಲ್ಲಿ ಜಾರಿಗೆ ತಂದಿರುವ ತಿದ್ದುಪಡಿಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ನಗರದ ನ್ಯಾಯಾಲಯದ ಆವರಣದಲ್ಲಿ ವಕೀಲರು ಗುರುವಾರ ಪ್ರತಿಭಟನೆ ನಡೆಸಿದರು.

ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪ್ರಥ್ವಿರಾಜ್ ರೈ, ಪ್ರಧಾನ ಕಾರ್ಯದರ್ಶಿ ಶ್ರೀಧರ ಎಣ್ಮಕಜೆ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News