ಕಾಸರಗೋಡು | ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು

Update: 2022-08-05 06:01 GMT
ಸಾಂದರ್ಭಿಕ ಚಿತ್ರ

ಕಾಸರಗೋಡು, ಆ.5: ಹೊಳೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪನತ್ತಡಿ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಪನತ್ತಡಿ ಮಲ್ಲಪಳ್ಳಿ ನಿವಾಸಿ ಎಂ.ರಾಘವನ್ ಎಂದು ಗುರುತಿಸಲಾಗಿದೆ.

ಅವರು ಹೊಳೆಗಿಳಿದ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಹೊಳೆಪಾಲಾದಾರೆನ್ನಲಾಗಿದೆ. ಗಂಟೆಗಳ ಶೋಧದ ಬಳಿಕ ಮೃತದೇಹ ಪತ್ತೆಯಾಗಿದೆ.

ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News