×
Ad

ಹಾವೇರಿಯಲ್ಲಿ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿ

Update: 2022-08-05 20:01 IST
ಸಾಂದರ್ಭಿಕ ಚಿತ್ರ

ಉಡುಪಿ, ಆ.5: ಭಾರತೀಯ ಸೇನೆಗೆ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ ಸೆಪ್ಟಂಬರ್ 1ರಿಂದ 20ರವರೆಗೆ ಹಾವೇರಿ ಜಿಲ್ಲೆಯಲ್ಲಿ ನಡೆಯಲಿದೆ.

ಈ ನೇಮಕಾತಿ ರ್ಯಾಲಿಯಲ್ಲಿ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸಬಹು ದಾಗಿದೆ. ಹೆಚ್ಚಿನ ಮಾಹಿತಿಗೆ ಸೇನೆಯ ವೆಬ್‌ಸೈಟ್  -www.joinindianarmy.nic.in- ಅನ್ನು ಸಂಪರ್ಕಿಸಬ ಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News