ಶೃಂಗೇರಿಯಲ್ಲಿ ಮುಂದುವರಿದ ಮಳೆ: ರಾಜ್ಯ ಹೆದ್ದಾರಿ ಕುಸಿತ

Update: 2022-08-09 04:32 GMT

ಚಿಕ್ಕಮಗಳೂರು, ಆ.9: ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಕೊಪ್ಪ-ಶೃಂಗೇರಿ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ರಸ್ತೆ ಕುಸಿಯುವ ಭೀತಿ ಎದುರಾಗಿದೆ.

ಶೃಂಗೇರಿ ತಾಲೂಕಿನ ಉಳುಮೆ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಈ ಸ್ಥಳದಲ್ಲಿ ರೆಡ್ ಪಟ್ಟಿ ಅಳವಡಿಸಿ ವಾಹನ ಸವಾರರಿಗೆ ಎಚ್ಚರಿಕೆ ನೀಡಲಾಗಿದೆ.

 ಇದನ್ನೂ ಓದಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮನೆ ಮೇಲೆ ತನಿಖಾ ಸಂಸ್ಥೆ ದಾಳಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News