ರಾಹುಲ್

Update: 2022-08-11 15:48 GMT

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ, ನ್ಯಾಯವಾದಿ ಎ.ಸಿ. ವಿನಯರಾಜ್ ಅವರ ಪುತ್ರ ರಾಹುಲ್ (17) ಗುರುವಾರ ತಮಿಳುನಾಡು ವೇಲ್ಲೂರ್‌ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ನಗರದ ಸಂತ ಅಲೋಶಿಯಸ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದ ರಾಹುಲ್, ತಂದೆ ಮತ್ತು ತಾಯಿ ಹಾಗೂ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ