ಕೊಪ್ಪ | ಗಾಳಿಮಳೆ: ಹೆಗ್ಗಾರು ಕೂಡಿಗೆಯಲ್ಲಿ ಕೊಚ್ಚಿ ಹೋದ ರಸ್ತೆ, ಸಂಪರ್ಕ ಕಡಿತ

Update: 2022-08-12 07:25 GMT

ಚಿಕ್ಕಮಗಳೂರು, ಆ.12: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆ-ಗಾಳಿ ಮುಂದುವರಿದಿದೆ. ಕೊಪ್ಪ(Koppa) ತಾಲೂಕಿನ ಹೆಗ್ಗಾರು ಕೂಡಿಗೆಯಲ್ಲಿ ರಸ್ತೆ ಕೊಚ್ಚಿ ಹೋಗಿದ್ದು, ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ.

ಮೇಗೂರು, ಕೊಗ್ರೆ, ತಲವಾನೆ ಸೇರಿ ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಒಂದು ಕಡೆ ಭಾಗಶಃ ಕುಸಿದಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಇದರಿಂದ ಈ ಭಾಗದ ವಿದ್ಯಾರ್ಥಿಗಳು, ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ: ಬಟ್ಟೆ ಬಿಚ್ಚಿಸಿ ಮಹಿಳೆಗೆ ಥಳಿತ: ಮಧ್ಯಪ್ರದೇಶದಲ್ಲಿ ಅಮಾನವೀಯ ಘಟನೆ

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News