ಸ್ವಾತಂತ್ರ್ಯದ ಅಮೃತ ಮಹೋತ್ಸವ; ಉಪ್ಪುಂದ ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯ ವಿನ್ಯಾಸ
Update: 2022-08-13 15:02 GMT
ಉಡುಪಿ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಬೈಂದೂರು ವಲಯದ ಉಪ್ಪುಂದದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಂದ 75 ಎಂಬ ವಿಶಿಷ್ಟ ರೀತಿಯ ವಿನ್ಯಾಸದ ಜೋಡಣೆ ಮತ್ತು ನೀಲಿ ಅಶೋಕ ಚಕ್ರದೊಂದಿಗೆ ತ್ರಿವರ್ಣ ಧ್ವಜ ಹಾರಾಡುವ ರೀತಿಯಲ್ಲಿ ವಿದ್ಯಾರ್ಥಿಗಳ ಚಲನೆಯನ್ನು ನಡೆಸಲಾಯಿತು.