ಕರಾವಳಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Update: 2022-08-15 15:51 GMT

ಬಂಟ್ವಾಳ: ಕರಾವಳಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಸಂಭ್ರಮದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಕೊಡಂಗೆ, ಬಿ.ಸಿ ರೋಡ್ ನಲ್ಲಿ ನಡೆಯಿತು.

ಕರಾವಳಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ರಹೀಮ್ ಇಂಜಿನಿಯರ್ ಧ್ವಜಾರೋಹಣ ನೆರವೇರಿಸಿದರು.

ಕರಾವಳಿ ಚಾರಿಟೇಬಲ್ ಟ್ರಸ್ಟ್ ಇದರ ಪ್ರಧಾನ ಕಾರ್ಯದರ್ಶಿಯಾಗದ ಇಸ್ಮಾಯಿಲ್ ಬಂಟ್ವಾಳ, ಸದಸ್ಯರಾದ ನಕಾಶ್ ಬಾಂಬಿಲ ಹಾಗೂ ಹಿರಿಯರಾದ ಸಲೀಮ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News