ಸಿದ್ದರಾಮಯ್ಯ ಮಾಂಸ ಸೇವನೆ ಚರ್ಚೆಯ ವಿಷಯವೇ ಅಲ್ಲ, ಬಿಜೆಪಿಯಿಂದ ಅನಗತ್ಯ ಗೊಂದಲ: ಪ್ರಮೋದ್ ಮುತಾಲಿಕ್

Update: 2022-08-22 09:52 GMT

ಹುಬ್ಬಳ್ಳಿ: 'ಮಾಂಸ ಸೇವನೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ವಿನಾಕಾರಣ ಆರೋಪ ಮಾಡುತ್ತಿರುವ ಬಿಜೆಪಿಯವರಿಗೆ ಬೇರೆ ಕೆಲಸ ಇಲ್ಲ' ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 

ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಚರು, 'ಬಿಜೆಪಿಯವರಿಗೆ ಬೇರೆ ವಿಷಯ ಇಲ್ಲ. ಸುಮ್ಮನೆ ಸಿದ್ದರಾಮಯ್ಯ ಅವರನ್ನು ಎಳೆದು ತರುತ್ತಿದ್ದಾರೆ ಎಂದ ಮುತಾಲಿಕ್ , ಕೆಲವರ ವರ್ತನೆ ನೋಡಿದರೆ ಅಸಹ್ಯವಾಗುತ್ತದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು. 

'ಮಾಂಸ ಸೇವನೆಯು ಒಂದು ಚರ್ಚೆಯ ವಿಷಯವೇ ಅಲ್ಲ.ಈ ವಿಚಾರದ ಬಗ್ಗೆ ಬಿಜೆಪಿ ನಾಯಕರ ವರ್ತನೆಯ ಅಸಹ್ಯ ತರಿಸುವಂತಿದೆ' ಎಂದು ಹೇಳಿದರು.

ಇದನ್ನೂ ಓದಿ:  ಟಿಪ್ಪು ಸುಲ್ತಾನ್ ದಂಡೆತ್ತಿ ಬಂದಾಗಲೇ ಕೊಡವರು ಹೆದರಲಿಲ್ಲ, ಸಿದ್ದು ಸುಲ್ತಾನ್ ಬಂದ್ರೆ ಹೆದರ್ತೀವಾ?: ಪ್ರತಾಪ್ ಸಿಂಹ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News