ಹಿರಿಯ ಸಾಹಿತಿ, ಕಲಾವಿದರಿಗೆ ಮಾಸಾಶನ ಮಂಜೂರು

Update: 2022-09-07 12:59 GMT

ಬೆಂಗಳೂರು, ಸೆ.7: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2018-19, 2019-20 ಮತ್ತು 2020-21ನೆ ಸಾಲಿನಲ್ಲಿ ಮಾಸಾಶನ ಕೋರಿ ಅರ್ಜಿ ಸಲ್ಲಿಸಿರುವ ಸಾಹಿತಿ ಮತ್ತು ಕಲಾವಿದರಿಗೆ ಸಂಬಂಧಪಟ್ಟಂತೆ ಆಯ್ಕೆ ಸಮಿತಿಯು ಆಯ್ಕೆ ಮಾಡಿರುವ ಒಟ್ಟು 3,000 ಅರ್ಹ ಸಾಹಿತಿ ಮತ್ತು ಕಲಾವಿದರಿಗೆ ಮಾಹೆಯಾನ 2 ಸಾವಿರ ರೂ.ಗಳಂತೆ ಮಾಸಾಶನವನ್ನು ಸೆ.1ರಿಂದ ಜಾರಿಗೆ ಬರುವಂತೆ ಪಾವತಿಸಲು ಮಂಜೂರಾತಿ ನೀಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News