ಕೇಶವ ಶೆಟ್ಟಿ

Update: 2022-09-11 11:42 GMT

ಮಂಗಳೂರು, ಸೆ.11: ದ.ಕ. ಜಿಲ್ಲಾ ತೋಟಗಾರಿಕೆ ಇಲಾಖೆಯ ನಿವೃತ್ತ ಸಹಾಯಕ ತೋಟಗಾರಿಕೆ ಅಧಿಕಾರಿ ಕೇಶವ ಶೆಟ್ಟಿ (67) ಶನಿವಾರ ನಿಧನರಾಗಿದ್ದಾರೆ.

ಇವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಮಂಗಳೂರು ಪದಾಧಿಕಾರಿಯಾಗಿ ಸೇವೆ ಸಲ್ಲಿಸಿರುತ್ತಾರೆ. ಮೃತರು ಪತ್ನಿ ಮತ್ತು ಓರ್ವ ಪುತ್ರಿ ಆಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ತೋಟಗಾರಿಕೆ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಸಂತಾಪ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ