ಅರುಣ್ ಕುಮಾರ್ ಶೇಟ್

Update: 2022-09-19 14:04 GMT

ಮಂಗಳೂರು:  ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಉದ್ಯೋಗಿ‌, ನಗರದ ರಥ ಬೀದಿ ನಿವಾಸಿ ಅರುಣ್ ಕುಮಾರ್ ಶೇಟ್ (73) ರವಿವಾರ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.

ದೈವಜ್ಞ ಬ್ರಾಹ್ಮಣ ಸಮಾಜದ ದೇವಸ್ಥಾನ, ಸಂಘ ಸಂಸ್ಥೆಗಳ ಎಲ್ಲಾ ಚಟುವಟಿಕೆಗಳ ಸಕ್ರಿಯ ಕಾರ್ಯ ಕರ್ತರಾಗಿದ್ದ ಮೃತರು ಪತ್ನಿ, ಮೂವರು ಪುತ್ರಿಯರು,  ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ