ಆತ್ಮಹತ್ಯೆ

Update: 2022-09-24 15:54 GMT

ಕಾರ್ಕಳ, ಸೆ.24: ವೈಯಕ್ತಿಕ ಕಾರಣದಿಂದ ಮನನೊಂದ ನಲ್ಲೂರು ಗ್ರಾಮದ ನೆಲ್ಲಿಕಾರು ಪೇರಲ್ಕೆ ಶಾಲೆಯ ಬಳಿ ನಿವಾಸಿ ಯಶೋದ ಆಚಾರ್ಯ(60) ಎಂಬವರು ಸೆ.23ರಂದು ಮಧ್ಯಾಹ್ನ ಮನೆಯ ಮಲಗುವ ಕೋಣೆಯಲ್ಲಿರುವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News