ಆತ್ಮಹತ್ಯೆ

Update: 2022-09-25 15:32 GMT

ಶಿರ್ವ, ಸೆ.25: ಕುಡಿತದ ಚಟ ಹೊಂದಿದ್ದ ಮೂಡುಬೆಳ್ಳೆಯ ವಿಜೇಂದ್ರ(42) ಎಂಬವರು ಕೌಟುಂಬಿಕ ಕಲಹದ ಕಾರಣಕ್ಕಾಗಿ ಸೆ.24ರಂದು ಸಂಜೆ ವೇಳೆ ಮನೆಯ ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News