ಉಡುಪಿ: ಮುಖ್ಯಮಂತ್ರಿ ಬೆಂಬಲಿಸಿ ಪೋಸ್ಟರ್ ಅಭಿಯಾನ

Update: 2022-09-25 15:52 GMT

ಉಡುಪಿ, ಸೆ.25: ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಬಲಿಸಿ ರವಿವಾರ ನಗರದಲ್ಲಿ ಪೋಸ್ಟರ್ ಅಭಿಯಾನ ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಯುವಮೋರ್ಚ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಪ್ರಮುಖರಾದ ಅಭಿರಾಜ್ ಸುವರ್ಣ, ಶ್ರೀವತ್ಸ, ಸಚಿನ್, ಸಂದೇಶ್ ಪ್ರಭು, ಪ್ರಣವ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News