ಕರ್ನಾಟಕ ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ಎಲ್.ಗಂಗಾಧರ ಮೂರ್ತಿ ನೇಮಕ

Update: 2022-09-27 04:53 GMT

ಬೆಂಗಳೂರು, ಸೆ.27: ಕರ್ನಾಟಕ ಪ್ರದೇಶ ಜನತಾ ದಳ (ಜಾತ್ಯತೀತ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎಲ್.ಗಂಗಾಧರ ಮೂರ್ತಿಯವರನ್ನು ನೇಮಕಗೊಳಿಸಿ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹೀಂ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮೂಖವಾಗುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News