ಕೆಪಿಸಿಸಿ ವಕ್ತಾರರಾಗಿ ಮಾಧ್ಯಮ, ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಮುನೀರ್ ನೇಮಕ

Update: 2022-09-27 07:50 GMT

ಬೆಂಗಳೂರು, ಸೆ.25: ಕಾಂಗ್ರೆಸ್ ಮುಖಂಡ ಅಬ್ದುಲ್ ಮುನೀರ್ ಬೆಂಗಳೂರು ಅವರನ್ನು ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ವಕ್ತಾರರಾಗಿ ನೇಮಕ ಮಾಡಿ ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ಸಮಿತಿ ರಾಜ್ಯಾಧ್ಯಕ್ಷ ಪ್ರಿಯಾಂಕ್ ಖರ್ಗೆ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News