ವಾಲಿಬಾಲ್: ರಾಜ್ಯ ಮಟ್ಟಕ್ಕೆ ಆಯ್ಕೆ

Update: 2022-09-28 15:14 GMT
ಅನುಜ್

ಉಡುಪಿ, ಸೆ.28: ಪದವಿ ಪೂರ್ವ ಶಿಕ್ಷಣ ಇಲಾಖೆ ಮತುತಿ ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಅನುಜ್ ಕುಮಾರ್ ಜೆ.ಎಸ್ ಕುಂದಾಪುರ ತಾಲ್ಲೂಕು ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News