ಕರ್ನಾಟಕ ಪ್ರದೇಶ ಜನತಾದಳ; ಮುಹಮ್ಮದ್ ಕುಂಞಿ ನೇಮಕ

Update: 2022-10-01 16:22 GMT
ಮುಹಮ್ಮದ್ ಕುಂಞಿ

ಮಂಗಳೂರು, ಅ.1: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಯನ್ನಾಗಿ ದ.ಕ.ಜಿಲ್ಲಾ ಜೆಡಿಎಸ್ ಮಾಜಿ ಅಧ್ಯಕ್ಷ ಬಿ. ಮುಹಮ್ಮದ್ ಕುಂಞಿ ಅವರನ್ನು ನೇಮಕಗೊಳಿಸಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹೀಂ ಆದೇಶ ಹೊರಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News