ಮೈಸೂರಿಗೆ ಪದಾರ್ಪಣೆ ಮಾಡಿದ ರಾಹುಲ್ ಗಾಂಧಿ ಸಾರಥ್ಯದ ಭಾರತ ಐಕ್ಯತಾ ಯಾತ್ರೆ

Update: 2022-10-03 04:50 GMT

ಮೈಸೂರು: ರಾಹುಲ್ ಗಾಂಧಿಯವರ ಸಾರಥ್ಯದ ಭಾರತ ಐಕ್ಯತಾ ಯಾತ್ರೆ ನಾಲ್ಕನೇ ದಿನವಾದ ಇಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪದಾರ್ಪಣೆ ಮಾಡಿತು.

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗು ಇತರ ನಾಯಕರು ರಾಹುಲ್ ಗಾಂಧಿಯವರೊಂದಿಗೆ ನಡಿಗೆಯಲ್ಲಿ ಭಾಗಿಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News