ಸಮಸ್ತ ಕರ್ನಾಟಕ ಮುಶಾವರದ ಕಚೇರಿ ಉದ್ಘಾಟನೆ

Update: 2022-10-05 14:28 GMT

ಬಂಟ್ವಾಳ, ಅ.5: ಬಿಸಿರೋಡು ಸಮೀಪದ ತಲಪಾಡಿಯಲ್ಲಿರುವ ಸಿಟಿ ಕಾಂಪ್ಲೆಕ್ಸ್‌ನಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರದ ನೂತನ ಕಚೇರಿಯನ್ನು ಸಮಸ್ತ ಕೇಂದ್ರ ಮುಶಾವರದ ಅಧ್ಯಕ್ಷ ಸೈಯ್ಯಿದುಲ್ ಉಲಮಾ ಶೈಖುನಾ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತು ಕೋಯ ತಂಙಳ್ ಉದ್ಘಾಟಿಸಿದರು.

ಸಮಸ್ತ ಕರ್ನಾಟಕ ಮುಶಾವರದ ಅಧ್ಯಕ್ಷ ಸಯ್ಯಿದ್ ಎನ್.ಪಿ.ಎಂ ಝೈನುಲ್ ಆಬೀದೀನ್ ತಂಙಳ್ ದುಗ್ಗಲಡ್ಕ ಅಧ್ಯಕ್ಷತೆ ವಹಿಸಿದ್ದರು.  ಪ್ರಧಾನ ಕಾರ್ಯದರ್ಶಿ ಶೈಖುನಾ ಬಿ.ಕೆ. ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ ಮುಖ್ಯ ಪ್ರಭಾಷಣಗೈದರು. ಕಾರ್ಯಾಧ್ಯಕ್ಷ  ಕೆ.ಸಿ.ರೋಡು ಇಬ್ರಾಹೀಂ ಬಾಖವಿ ಅವರು ಮರ್ಹೂಮ್ ಶೈಖುನಾ ಮಿತ್ತಬೈಲು ಉಸ್ತಾದರ ಮಖ್ಬರ ಝಿಯಾರತಿಗೆ ಹಾಗೂ ಕೋಶಾಧಿಕಾರಿ ಸಯ್ಯಿದ್ ಝೈನುಲ್ ಆಬೀದೀನ್ ಜಿಫ್ರಿ ತಂಙಳ್ ಬೆಳ್ತಂಗಡಿ ಮೌಲಿದ್ ಪಾರಾಯಣಕ್ಕೆ ನೇತೃತ್ವ ನೀಡಿದರು.

ಎಸ್ಕೆಎಸ್ಸೆಸ್ಸೆಫ್ ಕೇಂದ್ರ ಸಮಿತಿಯ ಮುಖಂಡರಾದ ಅಬ್ದುಲ್ ಸತ್ತಾರ್ ಪಂದಲ್ಲೂರ್, ಜಂಇಯ್ಯತುಲ್ ಮುದರ್ರಿಸೀನ್ ಜಿಲ್ಲಾಧ್ಯಕ್ಷ  ಕೆ.ಎಂ ಉಸ್ಮಾನುಲ್ ಫೈಝಿ ತೋಡಾರು, ಮದ್ರಸ ವಿದ್ಯಾಭ್ಯಾಸ ಮಂಡಳಿಯ ಕೇಂದ್ರ ಸಮಿತಿಯ ಸದಸ್ಯರಾದ ಶರೀಫ್ ಫೈಝಿ ಕಡಬ, ಮೂಸಲ್ ಫೈಝಿ ಮಿತ್ತೂರು, ಸಯ್ಯಿದ್ ಹುಸೈನ್ ಬಾಅಲವೀ ತಂಳ್ ಕುಕ್ಕಾಜೆ,  ಇಸ್ಮಾಯಿಲ್ ಫೈಝಿ ಸೂರಿಂಜೆ, ಅಬೂಬಕರ್ ಸಿದ್ದೀಕ್ ದಾರಿಮಿ ಕಡಬ, ಎಸ್‌ವೈಎಸ್ ಜಿಲ್ಲಾಧ್ಯಕ್ಷ ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಜಂಇಯ್ಯತುಲ್ ಖುತ್ಬಾದ ಜಿಲ್ಲಾಧ್ಯಕ್ಷ ಅಬ್ಬಾಸ್ ದಾರಿಮಿ ಕೆಲಿಂಜ, ಕೆ.ಎಲ್. ಉಮರ್ ದಾರಿಮಿ ಪಟ್ಟೋರಿ, ಎಸ್ಕೆಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಸಯ್ಯಿದ್ ಅಮೀರ್ ತಂಳ್ ಕಿನ್ಯ, ಕೆ.ಎಂ. ಖಾಸಿಂ ದಾರಿಮಿ ನಂದಾವರ, ಉಮರ್ ಫೈಝಿ ಸಾಲ್ಮರ, ಅಶ್ರಫ್ ಫೈಝಿ ಮಿತ್ತಬೈಲು, ಕುಕ್ಕಿಲ ಅಬ್ದುಲ್ ಖಾದಿರ್ ದಾರಿಮಿ ವಳಚ್ಚಿಲ್, ಆದಂ ದಾರಿಮಿ ಅಜ್ಜಿಕಟ್ಟೆ, ಕೆ.ಪಿ. ಇರ್ಷಾದ್ ದಾರಿಮಿ ಮಿತ್ತಬೈಲು, ಪಿ.ಎಂ. ಉಮರ್ ದಾರಿಮಿ ಸಾಲ್ಮರ, ಎಸ್.ಬಿ. ಮುಹಮ್ಮದ್ ದಾರಿಮಿ,  ಕೆ.ಆರ್. ಹುಸೈನ್ ದಾರಿಮಿ ರೆಂಜಲಾಡಿ, ತಾಜುದ್ದೀನ್ ರಹ್ಮಾನಿ ಮಳಲಿ, ಕೆ.ಬಿ ಅಬ್ದುಲ್ ಖಾದರ್ ದಾರಿಮಿ ಕೊಡುಂಗಾಯಿ, ಅಬ್ದುಲ್ ಕರೀಂ ದಾರಿಮಿ, ಅಬ್ದುಲ್ ಹಕೀಂ ಪರ್ತಿಪ್ಪಾಡಿ, ಹನೀಫ್ ದಾರಿಮಿ ಸವಣೂರು, ಮುಹಮ್ಮದ್ ಸಾಗರ್, ಶರೀಫ್ ದಾರಿಮಿ ಉದ್ದಬೆಟ್ಟು, ಉಸ್ಮಾನ್ ದಾರಿಮಿ ಫರಂಗಿಪೇಟೆ, ಅಬ್ದುಲ್ ಮಜೀದ್ ಹಾಜಿ ಸಿತಾರ್, ಇಸ್ಮಾಯಿಲ್ ದಾರಿಮಿ ನಾಳ, ಸಿದ್ದೀಕ್ ಅಬ್ದುಲ್ ಖಾದರ್ ಬಂಟ್ವಾಳ, ಅಬೂಬಕರ್ ಮುಲಾರ್, ಹಾಜಿ ರಿಯಾಝುದ್ದೀನ್ ಬಂದರ್, ಖಾದರ್ ಮಾಸ್ಟರ್ ಬಂಟ್ವಾಳ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News