ಯುವಕ ಆತ್ಮಹತ್ಯೆ

Update: 2022-10-06 16:20 GMT

ಬೈಂದೂರು, ಅ.6: ವಿಪರೀತ ಮದ್ಯಪಾನ ಸೇವನೆಯ ಚಟ ಹೊಂದಿದ್ದ ನಾರಾಯಣ ಕೊರಗ (37) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಅ.5ರಂದು ಸಂಜೆ  ಕಾಲ್ತೋಡು ಗ್ರಾಮದ ಕೂರ್ಸಿ ಪಾರೆ ಎಂಬಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News