×
Ad

ಜ್ಞಾನವಾಪಿ ಮಸೀದಿ ಪ್ರಕರಣ: ಅ.14ಕ್ಕೆ ವಿಚಾರಣೆ ಮುಂದೂಡಿದ ವಾರಣಾಸಿ ನ್ಯಾಯಾಲಯ

Update: 2022-10-11 15:28 IST

ಹೊಸದಿಲ್ಲಿ: ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಂಡುಬಂದಿದೆ ಎನ್ನಲಾದ ಶಿವಲಿಂಗದ 'ವೈಜ್ಞಾನಿಕ ತನಿಖೆ' ನಡೆಸುವಂತೆ ಹಿಂದೂ ಆರಾಧಕರು ಮಾಡಿದ ಮನವಿಗೆ ಮಸೀದಿ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದ್ದು, ವಿಚಾರಣೆಯನ್ನು ವಾರಣಾಸಿ ನ್ಯಾಯಾಲಯವು ಅಕ್ಟೋಬರ್ 14 ಕ್ಕೆ  ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News