ಕರ್ನಾಟಕದಲ್ಲಿ 12ನೇ ದಿನದ ಭಾರತ್ ಜೋಡೋ ಯಾತ್ರೆ

Update: 2022-10-13 04:17 GMT

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಿ.ಜಿ. ಕೆರೆ ಗ್ರಾಮದಿಂದ ಇಂದು ಬೆಳಗ್ಗೆ ರಾಹುಲ್ ಗಾಂಧಿಯವರು ಸೋನೆಮಳೆಯಲ್ಲಿ ನಡಿಗೆ ಆರಂಭಿಸಿದರು.

ಸಿದ್ದರಾಮಯ್ಯ ಅವರೊಂದಿಗೆ ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಹೆಜ್ಜೆ ಹಾಕಿದರು.

ರಸ್ತೆಯುದ್ದಕ್ಕೂ ಜನತೆ ಹರ್ಷೋದ್ಗಾರದೊಂದಿಗೆ ಭಾರತ ಐಕ್ಯತಾ ಯಾತ್ರೆಗೆ ಸ್ವಾಗತ ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News