ದಿಲ್ಲಿ ಗಲಭೆ ಪ್ರಕರಣ: ಉಮರ್‌ ಖಾಲಿದ್‌ ಗೆ ಜಾಮೀನು ನಿರಾಕರಣೆ

Update: 2022-10-18 08:49 GMT

ಹೊಸದಿಲ್ಲಿ: ದಿಲ್ಲಿ ಗಲಭೆಗೆ ಸಂಬಂಧಿಸಿ ಪಿತೂರಿ ನಡೆಸಿದ್ದಾರೆಂಬ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ವಿದ್ಯಾರ್ಥಿ ನಾಯಕ ಹಾಗೂ ಸಾಮಾಜಿಕ ಹೋರಾಟಗಾರ ಉಮರ್‌ ಖಾಲಿದ್‌ ಗೆ ಇಂದು ದಿಲ್ಲಿ ಉಚ್ಛ ನ್ಯಾಯಾಲಯವು ಜಾಮೀನು ನಿರಾಕರಿಸಿದೆ ಎಂದು ತಿಳಿದು ಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News