‘Paycm’ ಬಳಿಕ ‘Saycm’ಅಭಿಯಾನ ಆರಂಭಿಸಿದ ಕಾಂಗ್ರೆಸ್
ಬಿಜೆಪಿಯು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ 613 ಭರವಸೆಗಳಲ್ಲಿ 90% ನ್ನು ಪೂರೈಸಲಾಗದೆ ವಿಫವಾಗಿದೆ.
ಹುಸಿಯಾಗಿಯೇ ಉಳಿದಿರುವ ಭರವಸೆಗಳ ಬಗ್ಗೆ ಸಿಎಂ ಉತ್ತರಿಸಬೇಕು #NimHatraIdyaUttara #SayCM pic.twitter.com/K9SYY5zb7t
ಬೆಂಗಳೂರು, ಅ.19: ಬಿಜೆಪಿ ತಮ್ಮ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದ್ದ ಎಷ್ಟೊಂದು ಭರವಸೆ ಈಡೇರಿಸಿದೆ ಎಂದು ಪ್ರಶ್ನಿಸಲು ಪೇ ಸಿಎಂ ಜೊತೆಗೆ ‘ಸೇ-ಸಿಎಂ’ (ಹೇಳಿ ಸಿಎಂ) ಅಭಿಯಾನ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದ ಕಾಂಗ್ರೆಸ್ ಇದೀಗ ಹಲವು ಪ್ರಶ್ನೆಗಳನ್ನು ಮುಂದಿಟ್ಟು ‘Saycm’ ಅಭಿಯಾನ ಆರಂಭಿಸಿದೆ.
ಈ ಸಂಬಂಧ Saycm ಪೋಸ್ಟರ್ ಅನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ''ಬಿಜೆಪಿಯು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ 613 ಭರವಸೆಗಳಲ್ಲಿ 90% ನ್ನು ಪೂರೈಸಲಾಗದೆ ವಿಫವಾಗಿದೆ. ಹುಸಿಯಾಗಿಯೇ ಉಳಿದಿರುವ ಭರವಸೆಗಳ ಬಗ್ಗೆ ಸಿಎಂ ಉತ್ತರಿಸಬೇಕು'' ಎಂದು ಆಗ್ರಹಿಸಿದೆ.
''ಬಿಜೆಪಿ ನಿಮ್ಮ ಹತ್ತಿರ ಇದೆಯಾ ಉತ್ತರ?’ ಎಂಬ ಅಭಿಯಾನದ ಮೂಲಕ ರಾಜ್ಯ ಬಿಜೆಪಿ ಸರ್ಕಾರಕ್ಕೆ 50 ಪ್ರಶ್ನೆಗಳನ್ನು ಕೇಳಲಾಗಿದೆ. ಆದರೆ, ಈವರೆಗೂ ಒಂದು ಪ್ರಶ್ನೆಗೂ ಉತ್ತರಿಸಿಲ್ಲ'' ಎಂದು ಕಾಂಗ್ರೆಸ್ ಹೇಳಿದೆ.
''ಬಿಜೆಪಿ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ತಾವು ಪಡೆಯುವ ಕಮಿಷನ್ನಿನ ಶೇಕಡಾದಷ್ಟಾದರೂ ಈಡೇರಿಸಿದ್ದರೆ ಸಾಕಿತ್ತು! ಕಮಿಷನ್ 40% ಆದರೆ ಈಡೇರಿಸದೆ ಉಳಿದ ಭರವಸೆಗಳು 90%! ಅಭಿವೃದ್ಧಿಯಲ್ಲಿ ಕುರುಡಾಗಿರುವ ಸರ್ಕಾರ, ಪ್ರಶ್ನೆಗಳಿಗೆ ಕಿವುಡಾಗಿರುವ ಸಚಿವರು ತಮ್ಮದೇ ಭರವಸೆಗಳ ಬಗ್ಗೆ ಮತನಾಡುವರೇ? ಸಿಎಂ ಉತ್ತರಿಸುವರೇ?'' ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ಪೇ ಸಿಎಂ ಜತೆ ‘Saycm’ ಅಭಿಯಾನ: ಪ್ರಿಯಾಂಕ್ ಖರ್ಗೆ
ಇದನ್ನೂ ಓದಿ: ಭೂತಕೋಲ ಹಿಂದೂ ಸಂಸ್ಕೃತಿ ಎಂಬ ರಿಷಬ್ ಶೆಟ್ಟಿ ಹೇಳಿಕೆ ಸರಿಯಲ್ಲ: ನಟ ಚೇತನ್
ಬಿಜೆಪಿಯು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ 613 ಭರವಸೆಗಳಲ್ಲಿ 90% ನ್ನು ಪೂರೈಸಲಾಗದೆ ವಿಫವಾಗಿದೆ.
— Karnataka Congress (@INCKarnataka) October 19, 2022
ಹುಸಿಯಾಗಿಯೇ ಉಳಿದಿರುವ ಭರವಸೆಗಳ ಬಗ್ಗೆ ಸಿಎಂ ಉತ್ತರಿಸಬೇಕು #NimHatraIdyaUttara #SayCM pic.twitter.com/K9SYY5zb7t
#SayCM, why so quiet? pic.twitter.com/J0BxCrpRFA
— DK Shivakumar (@DKShivakumar) October 18, 2022
.@BJP4Karnataka is yet to answer the questions raised by @INCKarnataka & the common man about the unfulfilled promises made to the people.
— Siddaramaiah (@siddaramaiah) October 18, 2022
Mr @BSBommai, people are now asking #SayCM#NimHatraIdyaUttara pic.twitter.com/MLk34C51p5
ಬಿಜೆಪಿ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ತಾವು ಪಡೆಯುವ ಕಮಿಷನ್ನಿನ ಶೇಕಡಾದಷ್ಟಾದರೂ ಈಡೇರಿಸಿದ್ದರೆ ಸಾಕಿತ್ತು!
— Karnataka Congress (@INCKarnataka) October 19, 2022
ಕಮಿಷನ್ 40% ಆದರೆ ಈಡೇರಿಸದೆ ಉಳಿದ ಭರವಸೆಗಳು 90%!
ಅಭಿವೃದ್ಧಿಯಲ್ಲಿ ಕುರುಡಾಗಿರುವ ಸರ್ಕಾರ, ಪ್ರಶ್ನೆಗಳಿಗೆ ಕಿವುಡಾಗಿರುವ ಸಚಿವರು ತಮ್ಮದೇ ಭರವಸೆಗಳ ಬಗ್ಗೆ ಮತನಾಡುವರೇ?
ಸಿಎಂ ಉತ್ತರಿಸುವರೇ?#SayCM pic.twitter.com/qRx2PEGNiC
. @BJP4Karnataka made a grand manifesto of 613 assurances to the people of Karnataka.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 19, 2022
It has been 3 years & out of 613 assurances,BJP has not even fulfilled 10% of them.
Why the silence? #SayCM
Scan the QR code to know BJP’s failed promises
#NimHatraIdyaUttara pic.twitter.com/t2O3yi1cKL