ನ.25ರಂದು ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Update: 2022-11-24 15:14 GMT

ಉಡುಪಿ, ನ.24: ಇಂದ್ರಾಣಿ ರೈಲು ನಿಲ್ದಾಣ ಸಂಪರ್ಕಿಸುವ, ಹದಗೆಟ್ಟಿರುವ ಜಾರ್ಜ್ ಫೆರ್ನಾಂಡಿಸ್ ರಸ್ತೆಯನ್ನು ದುರಸ್ಥಿ ಪಡಿಸುವಂತೆ ಆಗ್ರಹಿಸಿ, ಉಡುಪಿ ಜಿಲ್ಲಾ ನಾಗರಿಕ ಸಮಿತಿಯು ವಿನೂತನ ರೀತಿಯ ಪ್ರತಿಭಟನೆ ಹಮ್ಮಿಕೊಂಡಿದೆ.

ಪ್ರತಿಭಟನೆಯು ನ.25ರ ಬೆಳಗ್ಗೆ 10:30ಕ್ಕೆ ಇಂದ್ರಾಣಿ ರೈಲು ನಿಲ್ದಾಣ ಸಂಪರ್ಕಿಸುವ ರಸ್ತೆಯಲ್ಲಿ ನಡೆಯಲಿದೆ ಎಂದು ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ತಿಳಿಸಿದ್ದಾರೆ.

Similar News