ಬಾವಿಗೆ ಹಾರಿ ಆತ್ಮಹತ್ಯೆ
Update: 2022-11-26 15:04 GMT
ಬೈಂದೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಉಪ್ಪುಂದ ಗ್ರಾಮದ ಮಡಿಕಲ್ ನಿವಾಸಿ ಪಾರ್ವತಿ (44) ಎಂಬವರು ನ.25ರಂದು ಸಂಜೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.