​ಬೆಳ್ತಂಗಡಿ: ಟ್ರ್ಯಾಕ್ಟರ್‌ ಪಲ್ಟಿ; ಓರ್ವ ಮೃತ್ಯು

Update: 2022-12-07 11:57 GMT

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಬಂಗಾರ ಪಳಿಕೆ ಎಂಬಲ್ಲಿ ಕಿಂಡಿ ಅಣೆಕಟ್ಟಿನ ಕಾಮಗಾರಿ ನಡೆಯುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಮೃತ ಪಟ್ಟ ಘಟನೆ ಬುಧವಾರ ಸಂಭವಿಸಿದೆ.‌

ಮೃತ ವ್ಯಕ್ತಿಯನ್ನು ಚಿಕ್ಕಮಗಳೂರು ಮೂಲದ ಕಾರ್ಮಿಕ ಎಂದು ತಿಳಿದು ಬಂದಿದೆ.

ಟ್ರ್ಯಾಕ್ಟರ್ ನಲ್ಲಿ ಕಬ್ಬಿಣದ ರಾಡುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Similar News