ಕೆಪಿಸಿಸಿ ಚುನಾವಣಾ ಸಮಿತಿ ಸದಸ್ಯರಾಗಿ ರಮಾನಾಥ ರೈ ನೇಮಕ

Update: 2022-12-19 16:18 GMT

ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎ.ಐ.ಸಿ.ಸಿ ಯು ರಚಿಸಿರುವ ಕೆಪಿಸಿಸಿ ಚುನಾವಣಾ ಸಮಿತಿಗೆ ಸದಸ್ಯರನ್ನಾಗಿ ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವ ಬಿ. ರಮಾನಾಥ ರೈ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೋಮವಾರ ಆದೇಶ ಹೊರಡಿಸಿದ್ದಾರೆ.

Similar News