ಉಜಿರೆ: ದೆಹಲಿ ಗಣರಾಜ್ಯೋತ್ಸವ ಪರೇಡ್ಗೆ ಅನನ್ಯ ಕೆ.ಪಿ ಆಯ್ಕೆ
Update: 2022-12-30 18:39 IST
ಉಜಿರೆ: ಉಜಿರೆ ಎಸ್ಡಿಎಂ ಕಾಲೇಜಿನ ಎನ್ಸಿಸಿ ವಿದ್ಯಾರ್ಥಿನಿ ಅನನ್ಯ ಕೆ ಪಿ ಅವರು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾಗಿದ್ದಾರೆ.
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಪಡ್ಪಿನಂಗಡಿ ಕೃಷ್ಣಪ್ಪ ಪಾಲರ್ ಮತ್ತು ಸತ್ಯಲತಾ ದಂಪತಿಗಳ ಪುತ್ರಿ. ದ್ವಿತೀಯ ವರ್ಷದ ಪದವಿಯಲ್ಲಿ ಕಲಿಯುತ್ತಿದ್ದಾಳೆ.