ಹಾಜಿ ಕೆ.ಎಸ್.ಮುಹಮ್ಮದ್ ಮಸೂದ್ ರಿಗೆ ಯು.ಟಿ.ಖಾದರ್ ಸನ್ಮಾನ

Update: 2023-01-05 09:56 GMT

ಮಂಗಳೂರು: ದ.ಕ. ಹಾಗೂ ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾಗಿ ಪುನರಾಯ್ಕೆಯಾದ ಹಾಜಿ ಕೆ.ಎಸ್.ಮುಹಮ್ಮದ್ ಮಸೂದ್ ಅವರನ್ನು ವಿಧಾನಸಭಾ ವಿರೋಧ ಪಕ್ಷದ ಉಪನಾಯಕ ಯು.ಟಿ. ಖಾದರ್ ಅವರು ಭೇಟಿ ಮಾಡಿ ಸನ್ಮಾನಿಸಿದರು.

Similar News