ದ.ಕ., ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಕಾರ್ಯದರ್ಶಿಯಾಗಿ ನೇಮಕ

Update: 2023-01-30 11:00 GMT

ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಕಾರ್ಯದರ್ಶಿಯಾಗಿ ಹಾಜಿ ರಿಯಾಝುದ್ದೀನ್ ಬಂದರ್ ಅವರನ್ನು ಸಮಿತಿಯ ಅಧ್ಯಕ್ಷರಾದ ಅಲ್ ಹಾಜ್ ಕೆ.ಎಸ್. ಮೊಹಮ್ಮದ್ ಮಸೂದ್ ಅವರು ಮುಂದಿನ ಮೂರು ವರ್ಷದ ಅವಧಿಗೆ ನೇಮಕ ಮಾಡಿರುತ್ತಾರೆ.

ರಿಯಾಝುದ್ದೀನ್ ಅವರು ಮಂಗಳೂರು ರೇಂಜ್ ಮದ್ರಸ ಮ್ಯಾನೇಜ್ಮೆಂಟ್ ಅಧ್ಯಕ್ಷರಾಗಿ ಹಾಗೂ ದ.ಕ ಜಿಲ್ಲಾ SYS ನ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Similar News